ಅನಿಲ್ ದೇಶ್ಮುಖ್ ವಿರುದ್ಧದ ಗಂಭೀರ ಆರೋಪಗಳಿಗೆ ಸಿಬಿಐ ತನಿಖೆ ಅಗತ್ಯ: ಸುಪ್ರೀಂ ಕೋರ್ಟ್‌

ನವ ದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳು ‘ಗಂಭೀರ’ ಸ್ವರೂಪದ್ದಾಗಿದ್ದು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಆರೋಪಗಳು ಗಂಭೀರವಾಗಿವೆ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರುಬೇರೆಯಾಗುವವರೆಗೂ ಅವರು ಒಟ್ಟಿಗೆ … Continued