8 ತಾಸುಗಳ ವಿಚಾರಣೆಯ ನಂತರ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಯಾಕೆ ಬಂಧಿಸಲಾಯಿತು ಎಂದು ಹೇಳಿದ ಸಿಬಿಐ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಸಂಜೆ ಬಂಧಿಸಿದೆ. ಇವರು ಬಂಧನಕ್ಕೊಳಗಾದ ಎರಡನೇ ದೆಹಲಿ ಸಚಿವರಾಗಿದ್ದಾರೆ. ವಿಚಾರಣೆ ವೇಳೆ ಮನೀಶ್ ಸಿಸೋಡಿಯಾ ಅವರ ಉತ್ತರಗಳು ತೃಪ್ತಿಕರವಾಗಿಲ್ಲ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತಿಳಿಸಿದೆ. 2021-22ರ ಅಬಕಾರಿ … Continued