ಡಿಎಲ್​ಎಫ್​ ಲಂಚ ಪ್ರಕರಣದಲ್ಲಿ ಲಾಲು​​ಗೆ ಕ್ಲೀನ್​ ಚಿಟ್​

ನವ ದೆಹಲಿ : ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾದಳ(ಆರ್​ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಡಿಎಲ್​ಎಫ್​ ಲಂಚ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ. ಎನ್​ಡಿಟಿವಿ ವರದಿ ಮಾಡಿದ್ದು, ವರದಿ ಪ್ರಕಾರ, ಈ ಪ್ರಕರಣದಲ್ಲಿ ಲಾಲು ಪ್ರಸಾದ ಯಾದವ್‌ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ, ದೆಹಲಿಯ ಐಷಾರಾಮಿ ಬಡಾವಣೆಯ ಪ್ರಾಪರ್ಟಿಯೊಂದನ್ನು … Continued