ಉದ್ಯೋಗಕ್ಕಾಗಿ ಭೂಮಿ ಹಗರಣ: ಪಾಟ್ನಾ ನಿವಾಸದಲ್ಲಿ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರನ್ನು ಪ್ರಶ್ನಿಸುತ್ತಿರುವ ಸಿಬಿಐ

ನವದೆಹಲಿ: ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ದಾಳಿ ಅಥವಾ ಶೋಧವಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ ವಿವರಗಳ ಪ್ರಕಾರ, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ … Continued