ಉದ್ಯೋಗಕ್ಕಾಗಿ ಭೂ ಹಗರಣ: ಬಿಹಾರದ ನೂತನ ಸಮ್ಮಿಶ್ರ ಸರ್ಕಾರದ ಬಹುಮತ ಪರೀಕ್ಷೆಗೆ ಮೊದಲು ಇಬ್ಬರು ಆರ್‌ಜೆಡಿ ನಾಯಕರ ಮನೆ ಮೇಲೆ ಸಿಬಿಐ ದಾಳಿ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಅವರ ಅವಧಿಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಅವರ ಸಹಾಯಕ ಸುನೀಲ್ ಸಿಂಗ್ ಸೇರಿದಂತೆ ಆರ್‌ಜೆಡಿ ನಾಯಕರ ಮೇಲೆ ಕೇಂದ್ರ ತನಿಖಾ ದಳವು ದಾಳಿ ನಡೆಸಿದೆ. ಕೇಂದ್ರೀಯ ಸಂಸ್ಥೆ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಆರ್‌ಜೆಡಿ ನಾಯಕರಾದ ಸುಬೋಧ್ ರಾಯ್, ಅಶ್ಫಾಕ್ … Continued