ಕಲ್ಲಿದ್ದಲು ಹಗರಣ: ಪಶ್ಚಿಮ ಬಂಗಾಳದ ಕಾನೂನು ಸಚಿವರ ಮನೆಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಕಲ್ಲಿದ್ದಲು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು, ಬುಧವಾರ ಪಶ್ಚಿಮ ಬಂಗಾಳದ ಸಚಿವ ಮೊಲೊಯ್ ಘಾಟಕ್ ಅವರ ನಿವಾಸದಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಪಶ್ಚಿಮ ಬರ್ಧಮಾನ್ ಜಿಲ್ಲೆಯ ಅಸನ್ಸೋಲ್‌ನಲ್ಲಿರುವ ಸಚಿವ ಘಾಟಕ್‌ ಅವರ ಮೂರು ಮನೆಗಳು ಮತ್ತು ಕೋಲ್ಕತ್ತಾದ ಲೇಕ್ ಗಾರ್ಡನ್ಸ್ ಪ್ರದೇಶದಲ್ಲಿ ಒಂದು ಮನೆ … Continued