ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್ ಸಹೋದರ ಅಗ್ರಸೇನ ಗೆಹ್ಲೋಟ್ ನಿವಾಸದ ಮೇಲೆ ಸಿಬಿಐ ದಾಳಿ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳವು ದಾಳಿ ನಡೆಸಿದೆ. ಅಗ್ರಸೇನ ಗೆಹ್ಲೋಟ್ ರಸಗೊಬ್ಬರ ವ್ಯಾಪಾರಿಯಾಗಿದ್ದು, ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ನಡೆಸಲಾಗಿತ್ತು. ರಾಹುಲ್ ಗಾಂಧಿ ವಿರುದ್ಧದ ಇಡಿ ತನಿಖೆಗೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ … Continued