ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್ ಖಾನ್ ಬಂಧಿಸಿದ ಅಧಿಕಾರಿ ವಿರುದ್ಧ ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣ ದಾಖಲು

ನವದೆಹಲಿ: ಎರಡು ವರ್ಷಗಳ ಹಿಂದೆ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಬಂಧಿಸಿದ್ದ ಮಾದಕ ದ್ರವ್ಯ ನಿಗ್ರಹ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ. ಸಮೀರ್‌ ವಾಂಖೆಡೆ ಮತ್ತು ಇತರರು ಆಪಾದಿತ ಮಾದಕವಸ್ತು ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು … Continued