ಅನಿಲ್ ದೇಶಮುಖ್ ಪ್ರಕರಣದಲ್ಲಿ ಮುಂಬೈ ಪೊಲೀಸರು ಸಹಕರಿಸುತ್ತಿಲ್ಲ, ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ: ಬಾಂಬೆ ಹೈಕೋರ್ಟಿಗೆ ಸಿಬಿಐ

ಮುಂಬೈ: ಹೈಕೋರ್ಟ್ ಸ್ಪಷ್ಟ ಆದೇಶದ ಹೊರತಾಗಿಯೂ ಅನಿಲ್ ದೇಶಮುಖ್ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೇಂದ್ರ ತಮ್ಮ ಜೊತೆ ಸಹಕರಿಸುತ್ತಿಲ್ಲ ಎಂಬ ದೂರಿನೊಂದಿಗೆ ಕೇಂದ್ರೀಯ ತನಿಖಾ ದಳವು ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದೆ. ಎಎಸ್‌ಜಿ ಮೂಲಕ ಸಿಬಿಐ ನ್ಯಾಯಾಲಯದಲ್ಲಿ ಆಪಾದಿಸಿದ್ದು, ಸಹಕಾರ ನೀಡುವ ಬದಲು, ಮುಂಬೈ ಎಸಿಪಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗೆ … Continued