ಪಂಜಾಬ್ ಪೊಲೀಸರಿಗೆ ಫೈಲ್ ಹಿಂದಿರುಗಿಸಿದ ಸಿಬಿಐ
ಕೇಂದ್ರೀಯ ತನಿಖಾ ದಳವು (ಸಿಬಿಐ) 2015ರ ಸಕ್ರಿಲೇಜ್ ಘಟನೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಫೈಲ್ಗಳನ್ನು ಪಂಜಾಬ್ ಪೊಲೀಸರಿಗೆ ಹಿಂದಿರುಗಿಸಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯಕ್ಕೆ ಅವಕಾಶ ನೀಡಬೇಕೆಂಬುದು ಪಂಜಾಬ್ ಕಾಂಗ್ರೆಸ್ ಸರ್ಕಾರದ ಬಹುದಿನಗಳ ಬೇಡಿಕೆಯಾಗಿತ್ತು. ಈ ಪ್ರಕರಣಗಳನ್ನು ಹಿಂದಿನ ಎಸ್ಎಡಿ-ಬಿಜೆಪಿ ಸರ್ಕಾರ ಸಿಬಿಐಗೆ ಹಸ್ತಾಂತರಿಸಿತ್ತು. ಸಿಬಿಐಗೆ ಪಂಜಾಬ್ … Continued