ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ : ಡಿ.ಕೆ.ಶಿವಕುಮಾರ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ನೀಡಿದೆ. ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು … Continued

ಡಿಸಿಎಂ ಡಿಕೆ ಶಿವಕುಮಾರ ಹೂಡಿಕೆ ವಿವರ ನೀಡಿ : ಕೇರಳದ ಜೈಹಿಂದ್ ಚಾನೆಲ್ ​ಗೆ ಸಿಬಿಐ ನೋಟಿಸ್

ನವದೆಹಲಿ : ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿಮಾಡಿದೆ. ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಜನವರಿ 11 ರಂದು ತನಿಖಾಧಿಕಾರಿಗಳು ಕೋರಿದ ಅಗತ್ಯ ದಾಖಲೆಗಳೊಂದಿಗೆ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಅರ್ಜಿ … Continued

ʼರಾಜ್ಯʼಗಳ ಒಪ್ಪಿಗೆಯಿಲ್ಲದೆ ʼಸಿಬಿಐʼ ಪ್ರಕರಣಗಳ ತನಿಖೆ ನಡೆಸಲು ಕಾನೂನು ಬೇಕು: ಸಂಸದೀಯ ಸಮಿತಿ

ನವದೆಹಲಿ : ಕೆಲವು ರಾಜ್ಯಗಳು ‘ಸಾಮಾನ್ಯ ಒಪ್ಪಿಗೆ’ (general consent) ಹಿಂಪಡೆದಿರುವುದು ನಿರ್ಣಾಯಕ ಪ್ರಕರಣಗಳ ತನಿಖೆಗೆ ಸಿಬಿಐನ ಅಧಿಕಾರದಲ್ಲಿ ತೀವ್ರ ಮಿತಿಗಳಿಗೆ ಕಾರಣವಾಗಿದೆ ಎಂದು ಪ್ರತಿಪಾದಿಸಿದ ಸಂಸದೀಯ ಸಮಿತಿಯು ಹೊಸ ಕಾನೂನನ್ನು ಜಾರಿಗೊಳಿಸುವ ಮತ್ತು ಸಿಬಿಐಗೆ ವ್ಯಾಪಕ ಅಧಿಕಾರ ನೀಡುವ ಅವಶ್ಯಕತೆಯಿದೆ ಎಂದು ಸೋಮವಾರ ಹೇಳಿದೆ. ಹೊಸ ಕಾನೂನು ಜಾರಿಯಾದರೆ ಸಿಬಿಐ “ರಾಜ್ಯದ ಒಪ್ಪಿಗೆ ಮತ್ತು … Continued

ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕರ್ನಾಟಕ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. … Continued

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಹಗರಣ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಅವ್ಯವಹಾರ ಪ್ರಕರಣ ಹಾಗೂ ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಶನಿವಾರ ಸಿಬಿಐಗೆ ವಹಿಸಿದೆ. ಈ ವರ್ಷ ಜನವರಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಅಂದಿನ ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ … Continued

ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ … Continued

ಪ್ರಶ್ನೆಗಾಗಿ ನಗದು ಪ್ರಕರಣ :ಲೋಕಪಾಲ ನಿರ್ದೇಶನದ ಮೇರೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ ; ವರದಿ

ನವದೆಹಲಿ : ಸಂಸತ್ತಿನಲ್ಲಿ ಪ್ರಶ್ನೆಗಾಗಿ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಪಾಲ ನಿರ್ದೇಶನದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಪ್ರಾಥಮಿಕ ವಿಚಾರಣೆಯನ್ನು ದಾಖಲಿಸಿದೆ ಎಂದು ವರದಿಯಾಗಿದೆ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ “ಪ್ರಶ್ನೆಗಾಗಿ ಲಂಚ” ಆರೋಪದ ತನಿಖೆಗಾಗಿ ಕೇಂದ್ರ ತನಿಖಾ ಸಂಸ್ಥೆ ಮಹುವಾ ಮೊಯಿತ್ರಾ … Continued

ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ : ಬೆಳಗಾವಿ ದಂಡು ಮಂಡಳಿಯ ಸಿಇಒ ಕೆ.ಆನಂದ (40) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ದಂಡು ಮಂಡಳಿಯಲ್ಲಿ ಒಂದೂವರೆ ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಆನಂದ ಅವರು ಮೂಲತಃ ತಮಿಳುನಾಡಿನವರು. ಇಂದು, ಶನಿವಾರ ಅವರ … Continued

ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ….!

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಒಡೆತನದ ಅಕ್ರಮ ಆಸ್ತಿಯನ್ನು ಪರಿಶೀಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ಪ್ರಕರಣವನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯನ್ನು ರಾಜ್ಯ ಪೊಲೀಸ್ ಅಥವಾ ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಾಯುಕ್ತಕ್ಕೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟದ ಮುಂದೆ … Continued