ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಬಂಧಿಸಿದ ಸಿಬಿಐ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ. ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ ರಾವತ್ ಅವರು ಅನುಮತಿ ನೀಡಿದ ನಂತರ ಕೇಜ್ರಿವಾಲ್ ಅವರನ್ನು ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತು. ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ … Continued

ನೀಟ್‌-ಯುಜಿ ಪರೀಕ್ಷೆ ಅಕ್ರಮ ಆರೋಪ: : ಸಿಬಿಐ ತನಿಖೆಗೆ ಸರ್ಕಾರದ ಆದೇಶ

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್‌-ಯುಜಿ (NEET-UG) ಪರೀಕ್ಷೆಯಲ್ಲಿ ಅವ್ಯವಹಾರ ಮತ್ತು ಪೇಪರ್ ಸೋರಿಕೆ ಆರೋಪಗಳ ಕುರಿತು ಕೇಂದ್ರ ಸರ್ಕಾರವು ಶನಿವಾರ (ಜೂನ್ 22) ಸಿಬಿಐ ತನಿಖೆಗೆ ಆದೇಶಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ಭುಗಿಲೆದ್ದ ಒಂದು ವಾರದ ನಂತರ ಸರ್ಕಾರದ ಈ ಕ್ರಮವು ಬಂದಿದೆ. “ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2024 ರ … Continued

ಜೂನ್ 18ರಂದು ನಡೆದ ಯುಜಿಸಿ-ನೆಟ್ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿದೆ ಎಂದು ಸೂಚಿಸುವ ಪ್ರಾಥಮಿಕ ಪುರಾವೆಗಳಿಂದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಹಾಗೂ ಪರೀಕ್ಷಾ ಅಕ್ರಮಗಳ ಬಗ್ಗೆ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಹಸ್ತಾಂತರಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ. ಯುಜಿಸಿ-ನೆಟ್ (UGC-NET) ಪರೀಕ್ಷೆಯನ್ನು ಮರುಹೊಂದಿಸಲಾಗುತ್ತದೆ ಮತ್ತು ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು … Continued

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ..?

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದರಿಂದ ಇಂದೇ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಾಲ್ಮೀಕಿ … Continued

ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

ನವದೆಹಲಿ : ಕೇಂದ್ರೀಯ ತನಿಖಾ ದಳದಲ್ಲಿ (ಸಿಬಿಐ) ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. 2005ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆಯ (IPS) ಮಹಾರಾಷ್ಟ್ರ ಕೇಡರ್‌ನ ಅಧಿಕಾರಿ, ಪ್ರಸ್ತುತ ಡಿಐಜಿ (DIG) ಆಗಿ ಕಾರ್ಯನಿರ್ವಹಿಸುತ್ತಿರುವ, ಎಸ್‌. … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ದೆಹಲಿ ಮದ್ಯ ನೀತಿ ಪ್ರಕರಣ : ಇ.ಡಿ. ನಂತರ ಕೆ. ಕವಿತಾ ಅವರನ್ನು ಬಂಧಿಸಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರನ್ನು ಜೈಲಿನಲ್ಲಿಯೇ ಬಂಧಿಸಿದೆ. ಕವಿತಾ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶನಿವಾರ ಆಕೆಯನ್ನು ಸಿಬಿಐ ಜೈಲಿನೊಳಗೆ ವಿಚಾರಣೆಗೊಳಪಡಿಸಿತ್ತು. ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿದ ನಂತರ … Continued

ಯೋಗೀಶ ಗೌಡ ಕೊಲೆ ಪ್ರಕರಣ: ವಿಚಾರಣೆ ರದ್ದತಿ ಕೋರಿದ್ದ ಶಾಸಕ ವಿನಯ ಕುಲಕರ್ಣಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿಗದಿಪಡಿಸಿರುವ ಆರೋಪ ನಿಗದಿಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಮಾರ್ಚ್‌ … Continued

ಕೇರಳದ ವಿದ್ಯಾರ್ಥಿ ಶವವಾಗಿ ಪತ್ತೆಯಾಗುವ ಮುನ್ನ ಹಿರಿಯ ವಿದ್ಯಾರ್ಥಿಗಳು, ಸಹಪಾಠಿಗಳಿಂದ ನಿರಂತರ 29 ಗಂಟೆಗಳ ಕಾಲ ಚಿತ್ರಹಿಂಸೆ : ವರದಿ

ಮಾಧ್ಯಮ ವರದಿಯ ಪ್ರಕಾರ ಫೆಬ್ರವರಿ 18 ರಂದು ಕೇರಳದ ವಯನಾಡ್ ಜಿಲ್ಲೆಯ ಕಾಲೇಜು ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ 20 ವರ್ಷದ ಪಶುವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥನ್ ಜೆ.ಎಸ್. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳಿಂದ ಸುಮಾರು 29 ಗಂಟೆಗಳ ಕಾಲ “ನಿರಂತರವಾಗಿ” ಹಲ್ಲೆ ಚಿತ್ರಹಿಂಸೆಗೆ ಒಳಗಾಗಿದ್ದರು. ಶುಕ್ರವಾರ ಸಂಜೆ ಕೇರಳದ … Continued