ಮಕ್ಕಳಲ್ಲಿ ಏಕತಾ ಮನೋಭಾವ ಬೆಳೆಯಲಿ: ಡಾ.ಅಜಿತ ಪ್ರಸಾದ
ಧಾರವಾಡ: ಮಕ್ಕಳ ಮನಸ್ಸು ದ್ವೇಷ, ಅಸೂಯೆ, ಕೀಳರಿಮೆ ಇಲ್ಲದೆ ಮೃದುವಾದದ್ದು. ಅದಕ್ಕೆ ನಾವು ಯಾವ ರೀತಿಯ ಪೋಷಣೆ ನೀಡುತ್ತೇವೆಯೋ ಆ ರೀತಿ ಮಕ್ಕಳು ಬೆಳೆಯುತ್ತಾರೆ. ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮವಾಗಿ ಬದುಕಿದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಜೆ.ಎಸ್.ಎಸ್ ಶ್ರೀ … Continued