ಮಕ್ಕಳಲ್ಲಿ ಏಕತಾ ಮನೋಭಾವ ಬೆಳೆಯಲಿ: ಡಾ.ಅಜಿತ ಪ್ರಸಾದ

ಧಾರವಾಡ: ಮಕ್ಕಳ ಮನಸ್ಸು ದ್ವೇಷ, ಅಸೂಯೆ, ಕೀಳರಿಮೆ ಇಲ್ಲದೆ ಮೃದುವಾದದ್ದು. ಅದಕ್ಕೆ ನಾವು ಯಾವ ರೀತಿಯ ಪೋಷಣೆ ನೀಡುತ್ತೇವೆಯೋ ಆ ರೀತಿ ಮಕ್ಕಳು ಬೆಳೆಯುತ್ತಾರೆ. ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮವಾಗಿ ಬದುಕಿದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಜೆ.ಎಸ್.ಎಸ್ ಶ್ರೀ … Continued

ಮಹತ್ವದ ನಿರ್ಧಾರ.. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದಕ್ಕೆ

ನವ ದೆಹಲಿ: 10ನೇ ತರಗತಿ ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳು ಈ ವರ್ಷ ನಡೆಯುವುದಿಲ್ಲ. ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬುಧವಾರ ಭಾರತ ತಿಳಿಸಿದ್ದಾರೆ. ಸರ್ಕಾರ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಮೇ 30ರ ವರೆಗೆ  ಮುಂದೂಡಿದ್ದು, ಜೂನ್ 1 ರಂದು ಪರಿಸ್ಥಿತಿ ಆಧಾರದ … Continued

ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ, ೧೦, ೧೨ನೇ ಕ್ಲಾಸಿನವರು‌ ಮನೆ ಹತ್ತಿರದ ಕೇಂದ್ರದಲ್ಲೇ ಪರೀಕ್ಷೆ ಬರೆಯಬಹುದು

ನವ ದೆಹಲಿ : ಕೊವಿಡ್‌-೧೯ ಸಾಂಕ್ರಾಮಿಕ ರೋಗದ ನಡುವೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ೧೦ ಮತ್ತು ೧೨ನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿದೆ. ಅವರು ತಮ್ಮ ಪರೀಕ್ಷಾ ಕೇಂದ್ರವನ್ನು ಬದಲಾಯಿಸುವ ಆಯ್ಕೆಯನ್ನು ಮಂಡಳಿ ನೀಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಮಾರ್ಚ್ 25ರೊಳಗೆ ತಮ್ಮ ಸ್ವಂತ ಶಾಲೆಗೆ ಮನವಿ ಸಲ್ಲಿಸಬಹುದು. ಆದರೆ, ಶಾಲೆಗಳು ಮಾರ್ಚ್ … Continued

ಸಿಬಿಎಸ್‌ಇ ೧೦, ೧೨ನೇ ತರಗತಿ ಕೆಲ ಪರೀಕ್ಷೆಗಳ ದಿನಾಂಕ ಬದಲು

ಸಿಬಿಎಸ್‌ಇ 10 ಮತ್ತು 12 ನೇ ತರಗತಿಗಳಿಗೆ ಗಣಿತ, ವಾಣಿಜ್ಯ ಮತ್ತು ಭೌತಶಾಸ್ತ್ರ ಸೇರಿದಂತೆ ಕೆಲವು ವಿಷಯಗಳಿಗೆ ಪರಿಷ್ಕೃತ ಬೋರ್ಡ್ ಪರೀಕ್ಷೆಯ ದಿನಾಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. 10ನೇ ತರಗತಿಗೆ, ವಿಜ್ಞಾನ ಪರೀಕ್ಷೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ. ಇದಕ್ಕೂ ಮೊದಲು ಅದನ್ನು ಮೇ 15 ಕ್ಕೆ ನಿಗದಿ ಪಡಿಸಲಾಗಿತ್ತು. ಮೇ 21ಕ್ಕೆ ನಿಗದಿಯಾಗಿದ್ದ ಗಣಿತ ಪರೀಕ್ಷೆಯನ್ನು … Continued

ಸಿಬಿಎಸ್‌ಇ-ಜೆಇಇ ಪರೀಕ್ಷೆ ದಿನಾಂಕದಲ್ಲಿ ಕ್ಲ್ಯಾಶ್‌: ವಿದ್ಯಾರ್ಥಿಗಳಿಗೆ ಆತಂಕ

ಸಿಬಿಎಸ್ಇ 12 ನೇ ತರಗತಿ ವಿದ್ಯಾರ್ಥಿಗಳು ಐಐಟಿ ಜಂಟಿ ಪ್ರವೇಶ ಪರೀಕ್ಷೆಯೊಂದಿಗೆ (ಜೆಇಇ ಮುಖ್ಯ) ತಮ್ಮ ಬೋರ್ಡ್ ಪರೀಕ್ಷೆಗಳ ದಿನಾಂಕಗಳ ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜೀವಶಾಸ್ತ್ರ-ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನ ಗುಂಪುಗಳನ್ನು ಆರಿಸಿಕೊಂಡ ವಿದ್ಯಾರ್ಥಿಗಳಿಗೆ ಇದು ವಿಶೇಷವಾಗಿ ಕಷ್ಟವಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಫೆಬ್ರವರಿ 2 ರಂದು ಸಿಬಿಎಸ್‌ಇ 12 ನೇ … Continued