ಎಸ್‌ಡಿಎ ಹುದ್ದೆಗೆ ನಕಲಿ ಅಂಕಪಟ್ಟಿ ಸೃಷ್ಟಿಸಿದ್ದ ಜಾಲ ಭೇದಿಸಿದ ಪೊಲೀಸರು ; 48 ಮಂದಿ ಬಂಧನ, ಅವರಲ್ಲಿ ಮೂವರು ಸರ್ಕಾರಿ ನೌಕರರು..!

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿದ್ದ ನಕಲಿ ಅಂಕಪಟ್ಟಿ( Fake marks card) ದಂಧೆಯ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, 3 ಸರ್ಕಾರಿ ಅಧಿಕಾರಿಗಳು ಸೇರಿ 48 ಮಂದಿಯನ್ನು ಬಂಧಿಸಿದ್ದಾರೆ. ಈ ಧಂದೆಯ ಕಿಂಗ್ ಪಿನ್ ತಲೆಮರೆಸಿಕೊಂಡಿದ್ದಾನೆ . ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲ್ಯಾಗ್‌ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ಒದಗಿಸಿದ್ದ … Continued

ಇದು ಕಾಂಗ್ರೆಸ್ ಸರ್ಕಾರವೋ? ಆರ್ ಎಸ್ ಎಸ್ ಸರ್ಕಾರವೋ ? :ಸಿಸಿಬಿ ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧವೇ ಹರಿಹಾಯ್ದ ಬಿ.ಕೆ. ಹರಿಪ್ರಸಾದ

ಬೆಂಗಳೂರು: ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿಧಾನ ಪರಿಷತ್‌ ಬಿಕೆ ಹರಿಪ್ರಸಾದ (BK Hari Prasad) ಅವರನ್ನು ಶುಕ್ರವಾರ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ನಡೆಯಿಂದ ಅವರು ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದೇನು ಕಾಂಗ್ರೆಸ್ ಸರ್ಕಾರವೋ?, ಬೇರೆ ಸರ್ಕಾರವೋ ಎಂದು … Continued

ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು … Continued