ಬಿಜೆಪಿಯಿಂದ ಚಡ್ಡಿ ಅಭಿಯಾನ; ಚಡ್ಡಿ ಹಿಡಿದು ಸಿದ್ದರಾಮಯ್ಯ ಮನೆಯತ್ತ ಬಂದ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಆರ್‌ಎಸ್‌ಎಸ್‌ ಚಡ್ಡಿ ಸುಟ್ಟುಹಾಕುವ ಅಭಿಯಾನಕ್ಕೆ ಕಾಂಗ್ರೆಸ್ ಕರೆ ಕೊಟ್ಟಿರುವ ಬೆನ್ನಲ್ಲೇ ವಿಧಾನ ಪರಿಷತ್‌ ಸದಸ್ಯ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಚಡ್ಡಿ ಚಳವಳಿ ನಡೆದಿದದ್ದು, ಚಡ್ಡಿ ಹಿಡಿದು ಸಿದ್ದರಾಮಯ್ಯ ಮನೆ ಕಡೆಗೆ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಚಡ್ಡಿ ಸುಡಬೇಕೆಂದಿದ್ದರೆ ಕಾಂಗ್ರೆಸ್​ನವರ ಚಡ್ಡಿ ಸುಟ್ಟುಕೊಳ್ಳಲಿ. ಇಡೀ ದೇಶದಲ್ಲಿ ಜನರು … Continued