ಬೆಂಗಳೂರು | ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ ಕೂಡಿ ಹಾಕಿದ ದಂಪತಿ ; 5 ತಾಸು ಕಾರ್ಯಾಚರಣೆ ನಂತರ ಸೆರೆ
ಬೆಂಗಳೂರು: ತಮ್ಮ ಮನೆಯೊಳಗೆ ನುಗ್ಗಿದ ಚಿರತೆಯನ್ನು ದಂಪತಿ ಮನೆಯೊಳಗೆ ಕೂಡಿ ಹಾಕಿದ ನಂತರ ತಕ್ಷಣವೇ ಕಟ್ಟಡದಿಂದ ಹೊರಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಚಿರತೆಯನ್ನು ಸೆರೆ ಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಬೆಂಗಲೂರು ನಗರದ ಹೊರವಲಯದ ಜಿಗಣಿಯಲ್ಲಿರುವ ಕುಂಟ್ಲು ರೆಡ್ಡಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ … Continued