ನಿಧಾನ ಚಲಿಸುತ್ತಿದ್ದ ನೂರಾರು ವಾಹನಗಳು, ನಂತರ ದೊಡ್ಡ ಸ್ಫೋಟ ; ದೆಹಲಿ ಕಾರ್ ಸ್ಫೋಟದ ಕ್ಷಣದ ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರ ರಾಜಧಾನಿಯ ಕೆಂಪುಕೋಟೆ (Red Fort) ಬಳಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಸಿಸಿಟಿವಿ ದೃಶ್ಯಾವಳಿಗಳು ಬುಧವಾರ ಬಹಿರಂಗಗೊಂಡಿವೆ. ಈ ಭಯೋತ್ಪಾದಕ ದಾಳಿಯಲ್ಲಿ ಇದುವರೆಗೆ ಒಂಬತ್ತು ಮಂದಿ ಸಾವನ್ನಪ್ಪಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಯನ್ನು ಆರಂಭಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ 15-ಸೆಕೆಂಡುಗಳ ವೀಡಿಯೊ ತುಣುಕಿನಲ್ಲಿ, ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ವಾಹನ … Continued

ಕನ್ನಡಿಗನಿಂದ ಹಲ್ಲೆ ಎಂಬ ವಿಂಗ್ ಕಮಾಂಡರ್‌ ಆರೋಪಕ್ಕೆ ಟ್ವಿಸ್ಟ್‌ ; ಬೈಕ್ ಸವಾರನ ಮೇಲೆ ಆತ ಹಲ್ಲೆ ಮಾಡಿದ್ದ ವೀಡಿಯೊ ವೈರಲ್‌…!

ಬೆಂಗಳೂರು : ಬೆಂಗಳೂರಿನಲ್ಲಿ ಐಎಎಫ್ ಅಧಿಕಾರಿ ಮೇಲೆ ಕನ್ನಡಿಗ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಬೈಕ್‌ ಸವಾರನ ಮೇಲೆ ವಿಂಗ್‌ ಕಮಾಂಡರ್‌ ಮಾರಣಾಂತಿಕ ಹಲ್ಲೆ ಮಾಡಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಬೈಕ್ ಸವಾರನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದು … Continued

ವೀಡಿಯೊ…| ಕಾರು ಗುದ್ದಿದ ಸಿಟ್ಟಿಗೆ ನಾಯಿ ಸೇಡು ತೀರಿಸಿಕೊಂಡಿದ್ದು ಹೇಗೆ ನೋಡಿ

ಬಾಲಿವುಡ್ ಚಲನಚಿತ್ರ ತೇರಿ ಮೆಹರ್‌ ಬಾನಿಯಾ ಅನ್ನು ನೆನಪಿಸಿಕೊಳ್ಳಿ, ಇದರಲ್ಲಿ ನಾಯಿಯೊಂದು ತನ್ನ ಮಾಲೀಕನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ ಎಂಬಲ್ಲಿ ನಾಯಿ ಸೇಡಿನ ಸಂಚು ಬೆಳಕಿಗೆ ಬಂದಿದೆ. ಸಾಗರ ನಿವಾಸಿ ಪ್ರಹ್ಲಾದ ಸಿಂಗ್ ಘೋಶಿ ಎಂಬವರು ತಮ್ಮ ಕಾರನ್ನು ತಿರುಗಿಸುತ್ತಿದ್ದಾಗ ಆಕಸ್ಮಿಕವಾಗಿ ಕಾರು ನಾಯಿಗೆ ಡಿಕ್ಕಿ ಹೊಡೆದಿದೆ. ನಾಯಿಗೆ ಯಾವುದೇ … Continued

ವೀಡಿಯೊ…| ರಾಮೇಶ್ವರಂ ಕೆಫೆ ಸ್ಫೋಟ: ಬಾಂಬರ್ ಬಟ್ಟೆ ಬದಲಿಸಿ, ಬಸ್ ಹತ್ತಿದ ಮತ್ತೊಂದು ಸಿಸಿಟಿವಿ ವೀಡಿಯೊ ಹೊರಬಿತ್ತು

ಬೆಂಗಳೂರು : ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಹೊಸ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಈ ಸಿಸಿಟಿವಿ ದೃಶ್ಯವಾಳಿಯು ಶಂಕಿತ ಬಾಂಬರ್ ಬಟ್ಟೆ ಬದಲಿಸಿ ತುಮಕೂರಿಗೆ ಬಸ್ ಹತ್ತಿರಬಹುದು ಎಂದು ಸೂಚಿಸುತ್ತದೆ. ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ ನಂತರ, ಬಾಂಬರ್, … Continued