ಸಿಡಿ ಹಗರಣ: ಈಗ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಹೊರಗೆ ಬಂದಿದೆ. ನನ್ನ ತಂದೆ-ತಾಯಿ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದು ಅವಳಿ ಈ ವಿಡೊಯೋದಲ್ಲಿ ಹೇಳಿದ್ದಾಳೆ. … Continued

ಸಿಡಿ ಪ್ರಕರಣ ಈಗ ಇಡಿ ದೂರಿನವರೆಗೂ ಬಂತು

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಿದ್ದಾರೆ. ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ , ಸಿಡಿ ಪ್ರಕರಣದಲ್ಲಿ ತಮ್ಮನ್ನು … Continued

ಸಿಡಿ ಪ್ರಕರಣ: ವಿಧಾನಸಭೆಯಲ್ಲಿ ಮುಂದುವರಿದ ಕಾಂಗ್ರೆಸ್‌ ಧರಣಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವುದು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ 6 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರೆಸಿದ್ದರಿಂದ ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಕೂಡ ಕೋಲಾಹಲ ನಡೆಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮೊದಲು ಸಭಾಧ್ಯಕ್ಷ ಕಾಗೇರಿ ಮಾಜಿ ಸಚಿವ ಬಿ.ಡಿ.ಬಸವರಾಜ್ ಅವರಿಗೆ ಸಂತಾಪ … Continued

ಸಿಡಿ ಪ್ರಕರಣ: ಅಪರಾಧಿಗಳು ಎಷ್ಟೇ ದೊಡ್ಡವರಿದ್ದರೂ ಶಿಕ್ಷೆ ತಪ್ಪಿದ್ದಲ್ಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ ಎಷ್ಟೇ ದೊಡ್ಡವರು ಆಗಿರಲಿ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಿಯಮ 69ರ ಅಡಿ ಮಂಡಿಸಿದ … Continued

ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ … Continued

ಸಿಡಿ ಪ್ರಕರಣ : ದೆಹಲಿಯಲ್ಲಿ ಎಸ್‍ಐಟಿ ಹುಡುಕಾಟ

ಬೆಂಗಳೂರು: ಸಿಡಿ ಪ್ರಕರಣದ ಕಿಂಗ್‍ಪಿನ್‍ಗಳು ಎನ್ನಲಾದ ಇಬ್ಬರು ವ್ಯಕ್ತಿಗಳು ಹಾಗೂ ಆ ಯುವತಿ ದೆಹಲಿಯಲ್ಲಿ ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಎಸ್‍ಐಟಿ ಪೊಲೀಸರು ದೆಹಲಿ ಹಾಗೂ ಸುತ್ತಮುತ್ತ ಶೋಧ ನಡೆಸುತ್ತಿದ್ದಾರೆ. ಕಿಂಗ್‍ಪಿನ್ ಎಂದು ಹೇಳಲಾದ ವ್ಯಕ್ತಿ ಬುಧವಾರ ವಿಡಿಯೋ ತುಣುಕು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋವನ್ನು ದೆಹಲಿಯಿಂದಲೇ ಅಪ್‍ಲೋಡ್ ಮಾಡಲಾಗಿದೆ ಎಂಬುದು ಎಸ್‍ಐಟಿ ಶಂಕೆ. ಈ ಹಿನ್ನೆಲೆಯಲ್ಲಿ … Continued

ಸಿಡಿ ಪ್ರಕರಣದ ಹಿಂದಿನ ಮಹಾನಾಯಕ ಯಾರೆಂಬುದು ನನಗೂ ಗೊತ್ತಿಲ್ಲ: ಎಚ್‌ಡಿಕೆ

ಬೆಂಗಳೂರು: ಸಿಡಿ ಬಹಿರಂಗದ ಮಹಾನಾಯಕನ ಬಗ್ಗೆ ನನಗೇನು ಗೊತ್ತಿಲ್ಲ, ಆ ನಾಯಕ ಯಾರು ಎಂದು ಎಸ್ಐಟಿ ಪೊಲೀಸರೇ ತಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಬೆಂಗಲೂರಿನಲ್ಲಿ ಬಸವ ಕಲ್ಯಾಣ ಉಪಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿ ಹೆಸರು ಬಿಡುಗಡೆ ಮಾಡಿದ ಮಾತನಾಡಿದ ಅವರು, ಎಸ್ಐಟಿ ಯಾವುದೇ ಮುಲಾಜಿಲ್ಲದೆ ರಾಜ್ಯದ ಜನತೆ ಮುಂದೆ ಸಿಡಿ … Continued

ಸಿಡಿ ಯುವತಿ ಮನೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಎಲ್ಲಿಂದ ಬಂತು?: ಎಸ್‌ಐಟಿ ತನಿಖೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿಯ ಆರ್‌.ಟಿ ನಗರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ. ಯುವತಿಯ ಮನೆಯಲ್ಲಿ 23 ಲಕ್ಷ ರೂ. ನಗದು ಹಣ ಸಿಕ್ಕಿದೆ ಎನ್ನಲಾಗಿದ್ದು, ಕೆಲಸ ಕೊಡಿಸುವುದಾಗಿ ರಮೇಶ ಜಾರಕಿಹೊಳಿ ಮೋಸ ಮಾಡಿದ್ದಾರೆ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued