ನನ್ನ ಭೇಟಿಗೆ ಯುವತಿ ಬಂದಿರಬಹುದು. ನಾನು ಭೇಟಿ ಮಾಡಿಲ್ಲ: ಡಿಕೆಶಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭೇಟಿಗೆ ಪ್ರಯತ್ನಿಸಿದ್ದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಯುವತಿ ನಮ್ಮ ಕಚೇರಿಗೆ ಬಂದಿರಬಹುದು. ಆದರೆ ಆ ಯುವತಿ ನನ್ನನ್ನು ಭೇಟಿಯಾಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ … Continued

ತಕ್ಷಣವೇ ಜಾರಕಿಹೊಳಿ ಬಂಧಿಸಿ, ಇಲ್ಲದಿದ್ರೆ ಹೈಕೋರ್ಟಿಗೆ ಹೋಗ್ತೀವಿ..

  ಬೆಂಗಳೂರು: ಸಿಡಿ ಯುವತಿ ಹೇಳಿಕೆ ಆಧರಿಸಿ ನಾನು ದೂರು ನೀಡಿದ್ದೇನೆ.  ರಮೇಶ್ ಜಾರಕಿಹೊಳಿ ಮಾಧ್ಯಮಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬಂಧಿಸಬೇಕು. ಬಂಧಿಸದಿದ್ದರೆ, ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಂತ್ರಸ್ತೆ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಮೂಲಕ ಜಾರಕಿಹೊಳಿ ಹೆದರಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಸಾಕ್ಷ್ಯ ನಾಶ ಮಾಡುವ … Continued

ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued

ಸಿಡಿ ಪ್ರಕರಣ ಬಯಲಾದ 24 ತಾಸಿನೊಳಗೆ ನೈತಿಕವಾಗಿ ರಾಜೀನಾಮೆ ಪಡೆಯುವುದು ಬಿಜೆಪಿ ಮಾತ್ರ

ಬೆಂಗಳೂರು: ಸಿಡಿ ಪ್ರಕರಣ ಬಯಲಾದ 24 ಗಂಟೆಯೊಳಗೆ ಬಿಜೆಪಿಯಲ್ಲಿ ಮಾತ್ರ ನೈತಿಕವಾಗಿ ರಾಜೀನಾಮೆ ಪಡೆಯಲಾಗುತ್ತದೆ. ಆರೋಪ ಬಂದಾಗ ನೈತಿಕವಾಗಿ ಸ್ವತಃ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್ … Continued

ಈಗ ಎಸಿಬಿಗೂ ಬಂದ ಸಿಡಿ ಪ್ರಕರಣ..!

ಬೆಂಗಳೂರು: ರಾಜ್ಯದ ಸಿಡಿ ಪ್ರಕರಣ ಈಗ ಮತ್ತೊಂದು ಬೆಳವಣಿಗೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ತಮ್ಮ ಮೇಲೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ … Continued

ಸಿಡಿ ಯುವತಿ ಮನೆ ಮೇಲೆ ಎಸ್ಐಟಿ ದಾಳಿ: 23 ಲಕ್ಷ ರೂ. ಪತ್ತೆ ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಯ ಆರ್​ಟಿ ನಗರದ ಮನೆ ಮೇಲೆ ಬುಧವಾರ ಎಸ್‌ಐಟಿ ತಂಡ ದಾಳಿ ಮಾಡಿ ರಾತ್ರಿ 10 ಗಂಟೆಯ ವರೆಗೂ ಮನೆ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಯುವತಿ ಮನೆಯಲ್ಲಿ 23 ಲಕ್ಷ ರೂ. ಹಣ ಪತ್ತೆಯಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕಟ್ಟಡದ ಮಾಲೀಕರನ್ನು … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued

ಸಿಡಿ ಪ್ರಕರಣ: ಮಹಾನ್‌ ನಾಯಕ ಅಂದ್ರೆ ತಾವೇ ಎಂದು ಡಿಕೆಶಿ ಯಾಕೆ ತಿಳ್ಕೊಂಡ್ರೋ ಗೊತ್ತಿಲ್ಲ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರ ಹೆಸರು ಹೇಗೆ ಬಂತೋ ನನಗೆ ಗೊತ್ತಿಲ್ಲ. ರಮೇಶ ಜಾರಕಿಹೊಳಿ ಮಹಾನಾಯಕರು ಎಂದು ಹೇಳಿದ್ದನ್ನು ಡಿ.ಕೆ. ಶಿವಕುಮಾರ ತಮಗೇಕೆ ಅನ್ವಯಿಸಿಕೊಂಡರೋ ಎಂಬದೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ … Continued

ಡಿಕೆಶಿ ಹೇಳಿಕೆಗೆ ಅವರೇ ಉತ್ತರ ಕೊಡಬೇಕು: ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿಕೆ ಬಗ್ಗೆ ಡಿಕೆಶಿ ವಿವರಣೆ ಕೊಡಬೇಕೇ ಹೊರತು ಅದಕ್ಕೆ ನಾನೇನು ಹೇಳುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿಡಿ ಪ್ರಕರಣದಲ್ಲಿ ಇನ್ನೊಬ್ಬರನ್ನು ಸಿಲುಕಿಸುವ ವಿಚಾರ ನನಗೆ ಗೊತ್ತಿಲ್ಲ. ಅದು ಡಿ.ಕೆ.ಶಿವಕುಮಾರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೆ … Continued

ರಾಜ್ಯದಲ್ಲಿ ಸಿಡಿ ತಯಾರಿಸುವ ೨ ಫ್ಯಾಕ್ಟರಿಗಳಿವೆ: ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಫ್ಯಾಕ್ಟರಿಗಳಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಸಿಡಿ ತಯಾರಿಸುವ ಇಬ್ಬರು ನಿಷ್ಣಾತ ವ್ಯಕ್ತಿಗಳಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಡಿ ತಯಾರಿಕೆಯಲ್ಲಿ ಪಳಗಿದ ಮುಖಂಡರು ಯಾರು ಎಂಬುದನ್ನು ಬಹಿರಂಗಗೊಳಿಸುವುದಿಲ್ಲ. ಸಿಡಿ ವಿಚಾರದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂಬ ಎಸ್‌.ಟಿ.ಸೋಮಶೇಖರ ಹೇಳಿಕೆ ಸಮರ್ಥಿಸಿಕೊಂಡ ಯತ್ನಾಳ, ಸೋಮಶೇಖರ … Continued