ಹುಬ್ಬಳ್ಳಿ: ವ್ಯಕ್ತಿಗೆ ಸಿಡಿ ಬ್ಲ್ಯಾಕ್ ಮೇಲ್, ಹಣಕ್ಕಾಗಿ ಅಪಹರಿಸಿ ಹಲ್ಲೆ
ಹುಬ್ಬಳ್ಳಿ: ತನ್ನ ಪ್ರೇಯಿಸಿಯೊಂದಿಗಿದ್ದ ಸಮಯದಲ್ಲಿ ಶೂಟ್ ಮಾಡಿದ್ದ ರೌಡಿಗಳ ಗುಂಪೊಂದು ಹಣಕ್ಕಾಗಿ ಪೀಡಿಸಿ, ಹಲ್ಲೆ ಮಾಡಿರುವ ಪ್ರಕರಣ ಗೋಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕುಮಾರಸ್ವಾಮಿ ಎಂಬ ಯುವಕ ತನ್ನ ಪ್ರೇಯಿಸಿ ಜೊತೆಗಿದ್ದಾಗ ಅಕ್ಷಯ ಪಾರ್ಕ್ ನಿವಾಸಿಗಳಾದ ಶಕ್ತಿರಾಜ ದಾಂಡೇಲಿ, ಹಲವರು ಶೂಟ್ ಮಾಡಿದ್ದಾರೆ. ಇದೇ ವೀಡಿಯೋ ಇಟ್ಟುಕೊಂಡು ಕುಮಾರಸ್ವಾಮಿಯನ್ನ ಬ್ಲ್ಯಾಕ್ ಮೇಲ್ ಮಾಡಿದ್ದರು ಎಂದು ದೂರು … Continued