ಇದು ನೂರಕ್ಕೆ ನೂರು ನಕಲಿ ಸಿಡಿ, ಯುವತಿಗೆ ೫ ಕೋಟಿ, ವಿದೇಶದಲ್ಲಿ ಎರಡು ಫ್ಲ್ಯಾಟ್ ಆಮಿಷ: ರಮೇಶ ಜಾರಕಿಹೊಳಿ
ಬೆಂಗಳೂರು: ಇದು ನೂರಕ್ಕೆ ನೂರರಷ್ಟು ನಕಲಿ ಸಿಡಿ. ಸಿಡಿ ವಿದ್ಯಮಾನದಲ್ಲಿ ನಾನು ನಿರಪರಾಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ಇದು ನನ್ನ ತೇಜೋವಧೆ ಮಾಡಲು ರೂಪಿಸಿದ ಷಡ್ಯಂತ್ರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿದ್ದಾರೆ. ಮಂಗಳವಾರ (ಮಾ.೯) ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುತ್ತ ಕೆಲಕಾಲ ತೀವ್ರವಾಗಿ ಗದ್ಗದಿತರಾದರು. ರಮೇಶ್ ಜಾರಕಿಹೊಳಿಯವರು ಯುವತಿಗೆ ಕೆಲಸದ ಆಮಿಷವೊಡ್ಡಿ … Continued