ಸಿಡಿ ಹಗರಣ: ಇದು ಹನಿ ಟ್ರ್ಯಾಪ್‌ ಎಂದ ಶಾಸಕ ಕುಮಟಳ್ಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ ಬೆಂಬಲಕ್ಕೆ ಈಗ ಶಾಸಕ ಮಹೇಶ ಕುಮಟಳ್ಳಿ ಬಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಪ್ರಬುದ್ಧರು, ಯುವತಿಯ ಸಮ್ಮತಿ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮೇಲ್ನೋಟಕ್ಕೆ ಇದು ಹನಿಟ್ರ್ಯ‍ಾಪ್ ಎಂದು ಅನಿಸುತ್ತದೆ ಎಂದು ಅವರು ಹೇಳಿದರು. ಹಿಂದೆ ರಾಜ … Continued

ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued