ರಾಸಲೀಲೆ ಪ್ರಕರಣದ ಸಂತ್ರಸ್ತೆಗೆ ಪೊಲೀಸರ ತೀವ್ರ ಶೋಧ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿದ ಗೋಕಾಕ್ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಪತ್ತೆ ಕಾರ್ಯವನ್ನು ಕಬ್ಬನ್ ಪಾರ್ಕ್ ಪೊಲೀಸರು ಚುರುಕುಗೊಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಅದರಲ್ಲಿನ ಮಾಹಿತಿಯನ್ನು ಆಧರಿಸಿ ಸಂತ್ರಸ್ತ ಯುವತಿಗಾಗಿ ನಗರದ … Continued