ಆಪರೇಷನ್ ಸಿಂಧೂರ : ಪಾಕ್ ಪರಮಾಣು ನೆಲೆ ಮೇಲೆ ಭಾರತ ದಾಳಿ ಮಾಡಿತ್ತೇ? ಮಾಜಿ ಸಿಡಿಎಸ್‌ ಹೇಳಿದ್ದೇನು..?

ನವದೆಹಲಿ: ಭಾರತವು ಕಳೆದ ವರ್ಷದ ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಸ್ಕಾರ್ದು ವಾಯುನೆಲೆ ಮೇಲೆ ದಾಳಿ ನಡೆಸಲು ಯೋಜಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಉಂಟಾದ ಪ್ರತಿಕೂಲ ಹವಾಮಾನದ ಕಾರಣ ಆ ಕಾರ್ಯಾಚರಣೆಯನ್ನು ಕೈಬಿಡಬೇಕಾಯಿತು ಎಂದು ಭಾರತದ ಮಾಜಿ ರಕ್ಷಣಾ ಸಿಬ್ಬಂದಿ (CDS) ಮುಖ್ಯಸ್ಥ ಜನರಲ್ ಅನಿಲ ಚೌಹಾಣ ಬಹಿರಂಗಪಡಿಸಿದ್ದಾರೆ. ನವದೆಹಲಿಯ ವಿವೇಕಾನಂದ … Continued

ಪಹಲ್ಗಾಮ್‌ ದಾಳಿ; ಸೇನೆಯ ಸಿಡಿಎಸ್‌ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಹತ್ವದ ಮಾತುಕತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಭಾನುವಾರ (ಏ. 27) ಭಾರತೀಯ ಸೇನೆಯ ಚೀಫ್‌ ಆಫ್‌ ಜನರಲ್ ಸ್ಟಾಫ್ (CDS) ಜನರಲ್ ಅನಿಲ್ ಚೌಹಾಣ ಅವರೊಂದಿಗೆ ಸಭೆ ನಡೆಸಿದರು. ಏ. 22ರಂದು ಪಾಕಿಸ್ತಾನದ ಉಗ್ರರು … Continued