ಇರಾನ್ ಜೊತೆಗಿನ ಕದನ ವಿರಾಮ ಅವಧಿ ವಿಸ್ತರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್/ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲಿನ ದಾಳಿಯನ್ನು ಸದ್ಯಕ್ಕೆ ತಡೆಹಿಡಿದಿದ್ದು, ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದಾರೆ. ಮಂಗಳವಾರ ಅಂತ್ಯಗೊಳ್ಳಬೇಕಿದ್ದ ಈ ಕದನ ವಿರಾಮವು, ಪಾಕಿಸ್ತಾನದ ಮನವಿಯ ಮೇರೆಗೆ ವಿಸ್ತರಣೆಯಾಗಿದೆ. ಕೆಲವೇ ಗಂಟೆಗಳ ಹಿಂದೆ ಇರಾನ್ ಮೇಲೆ ಬೃಹತ್ ದಾಳಿಯ ಎಚ್ಚರಿಕೆ ನೀಡಿದ್ದ ಟ್ರಂಪ್, ನಂತರ ದಿಢೀರ್ ನಿರ್ಧಾರ ಬದಲಿಸಿ ಕದನ ವಿರಾಮ ವಿಸ್ತರಿಸಿದ್ದಾರೆ. … Continued

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ : ಇಸ್ಲಾಮಾಬಾದ್ ಶೃಂಗಸಭೆಯಲ್ಲಿ ಮೂಡದ ಒಮ್ಮತ

ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಪ್ರಯತ್ನಗಳು ವಿಫಲವಾಗಿವೆ. ಅಮೆರಿಕ ಹಾಗೂ ಇರಾನ್‌ ನಡುವಿನ 21 ಗಂಟೆಗಳ ಸುದೀರ್ಘ ಚರ್ಚೆಯು ಯಾವುದೇ ತಾರ್ಕಿಕ ಅಂತ್ಯ ಕಾಣದೆ ಸ್ಥಗಿತಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗವು ಇರಾನ್ ಪ್ರತಿನಿಧಿಗಳೊಂದಿಗೆ ಸತತ 21 ಗಂಟೆಗಳ ಕಾಲ ಗಹನವಾದ ಚರ್ಚೆ ನಡೆಸಿತು. ಆದರೆ, ಪ್ರಮುಖವಾಗಿ … Continued

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಹಿನ್ನಡೆ : ಲೆಬನಾನ್ ಮೇಲೆ ಇಸ್ರೇಲ್‌ ದಾಳಿ ; ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್

ವಾಷಿಂಗ್ಟನ್/ತೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಘೋಷಣೆಯಾಗಿದ್ದ ಐತಿಹಾಸಿಕ ಕದನ ವಿರಾಮವು 24 ಗಂಟೆಗಳು ಕಳೆಯುವಷ್ಟರಲ್ಲೇ ಹಳಿ ತಪ್ಪಿದೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಯನ್ನು ವಿರೋಧಿಸಿ ಇರಾನ್ ಈಗ ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಮತ್ತೆ … Continued

ಇರಾನ್-ಅಮೆರಿಕ ಕದನ ವಿರಾಮಕ್ಕೆ ಮಧ್ಯಸ್ಥಿಕೆ ; ತೋರಿಕೆಗೆ ಪಾಕಿಸ್ತಾನ, ಚೀನಾ ಅಸಲಿ ಕಿಂಗ್ ಮೇಕರ್? ಆದ್ರೂ ಅಮೆರಿಕ ಚೀನಾ ಹೆಸರು ಕೈಬಿಟ್ಟಿದ್ದೇಕೆ ?

ವಾಷಿಂಗ್ಟನ್/ಬೀಜಿಂಗ್: ಅಮೆರಿಕ ಮತ್ತು ಇರಾನ್ ನಡುವೆ ಉಂಟಾಗಿದ್ದ ಯುದ್ಧದ ಭೀತಿ ಸದ್ಯಕ್ಕೆ ತಿಳಿಯಾಗಿದೆ. ಇಡೀ ಜಗತ್ತು ಮತ್ತೊಂದು ಮಹಾಯುದ್ಧಕ್ಕೆ ಸಾಕ್ಷಿಯಾಗಲಿದೆ ಎನ್ನುವಷ್ಟರಲ್ಲಿ, ಕೊನೆಯ ಕ್ಷಣದಲ್ಲಿ ಏರ್ಪಟ್ಟ ಕದನ ವಿರಾಮ ಒಪ್ಪಂದವು ಜಾಗತಿಕ ನಿಟ್ಟುಸಿರಿಗೆ ಕಾರಣವಾಗಿದೆ. ಆದರೆ, ಈ ಸಂಧಾನದ ಹಿಂದೆ ಪ್ರಬಲ ಶಕ್ತಿಯಾಗಿ ನಿಂತಿದ್ದು ಯಾರು ಎಂಬ ಚರ್ಚೆ ಈಗ ಜಾಗತಿಕ ಮಟ್ಟದಲ್ಲಿ ಶುರುವಾಗಿದೆ. “ಒಪ್ಪಂದವಾಗದಿದ್ದರೆ … Continued

ಹಾರ್ಮುಜ್ ಜಲ ಮಾರ್ಗ ತೆರೆಯಲು ಒಪ್ಪಿದ ಇರಾನ್‌ ; ಎರಡು ವಾರಗಳ ಕಾಲ ಕದನ ವಿರಾಮಕ್ಕೆ ಸಮ್ಮತಿಸಿದ ಅಮೆರಿಕ

ವಾಷಿಂಗ್ಟನ್/ತೆಹ್ರಾನ್ : ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮಕ್ಕೆ ಸಮ್ಮತಿಸಿದ್ದಾರೆ. ಈ ಮೂಲಕ ಇರಾನ್‌ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳ ಮೇಲಿನ ದಾಳಿಯನ್ನು ಅಮೆರಿಕ ಸದ್ಯಕ್ಕೆ ಸ್ಥಗಿತಗೊಳಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು … Continued

ಆಪರೇಷನ್ ಸಿಂಧೂರ ವೇಳೆ ಭಾರತದ ವಾಯುಪಡೆ ಪ್ರಾಬಲ್ಯಕ್ಕೆ ಹೆದರಿ ಕದನ ವಿರಾಮಕ್ಕೆ ಗೋಗರೆದ ಪಾಕಿಸ್ತಾನ ; ಸ್ವಿಸ್ ವರದಿ

ನವದೆಹಲಿ: ಏಪ್ರಿಲ್ 22ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಾಲ್ಕು ದಿನಗಳ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯು ಪಾಕಿಸ್ತಾನವನ್ನು ಅಸಹಾಯಕ ಸ್ಥಿತಿಗೆ ತಳ್ಳಿ ಕದನ ವಿರಾಮಕ್ಕೆ ಒಪ್ಪುವಂತೆ ಮಾಡಿದೆ ಎಂದು ಯುರೋಪಿಯನ್ ಮಿಲಿಟರಿ ವಿಶ್ಲೇಷಣಾ ವರದಿಯೊಂದು ಹೇಳಿದೆ. ಸ್ವಿಟ್ಜರ್ಲೆಂಡ್‌ನ ಪುಲ್ಲಿಯಲ್ಲಿರುವ ‘ಸೆಂಟರ್ ಡಿ ಹಿಸ್ಟೋಯಿರ್ ಎಟ್ ಡಿ ಪ್ರಾಸ್ಪೆಕ್ಟಿವ್ ಮಿಲಿಟೈರ್ಸ್’ … Continued

ಭಾರತ-ಪಾಕ್ ಕದನ ವಿರಾಮಕ್ಕೆ ಯಾವುದೇ ದೇಶ ಮಧ್ಯಸ್ಥಿಕೆ ವಹಿಸಿಲ್ಲ: ಸಂಸತ್ತಿಗೆ ತಿಳಿಸಿದ ಸರ್ಕಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಕದನ ವಿರಾಮಕ್ಕೆ ಅಮೆರಿಕದ ಮಧ್ಯಪ್ರವೇಶ ಕಾರಣ ಎಂಬ ಹೇಳಿಕೆಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಲೋಕಸಭೆಯಲ್ಲಿನ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ, ವಿದೇಶಾಂಗ ಸಚಿವಾಲಯವು ಮೇ 10ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ನಡುವಿನ ನೇರ ಸಂಪರ್ಕದ ಫಲಿತಾಂಶವಾಗಿದೆ ಎಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ … Continued

ಪಾಕಿಸ್ತಾನದಿಂದ ಪರಮಾಣು ಬೆದರಿಕೆ ಇಲ್ಲ ; ಅಮೆರಿಕ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ : ವಿದೇಶಾಂಗ ಕಾರ್ಯದರ್ಶಿ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಯಾವಾಗಲೂ ಸಾಂಪ್ರದಾಯಿಕ ಕ್ಷೇತ್ರದಲ್ಲಿದೆ ಮತ್ತು ಪಕ್ಕದ ದೇಶದಿಂದ ಯಾವುದೇ ಪರಮಾಣು ಬೆದರಿಕೆ ಇಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಪರೇಷನ್​ ಸಿಂಧೂರ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ಕುರಿತು ಸಂಸದೀಯ … Continued

ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ…?

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಇತರ ಮಿಲಿಟಿರಿ ನೆಲೆಗಳು ಹಾನಿಗೊಳಗಾದವು. ಅದರ ನಂತರ ಪಾಕಿಸ್ತಾನ ಅಮೆರಿಕಕ್ಕೆ ಮಧ್ಯಪ್ರವೇಶಿಸುವಂತೆ ದುಂಬಾಲು ಬಿದ್ದ ನಂತರ ಕದನ ವಿರಾಮ ಘೋಷಣೆಯಾಯಿತು. ಅಮೆರಿಕ ಈ ಕದನ ವಿರಾಮದ ಕ್ರೆಡಿಟ್‌ … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued