ಕೋವಿಡ್‌ ಚಿಕಿತ್ಸೆಗೆ ಆಮ್ಲಜನಕದ ಕೊರತೆ ಕೂಗು: ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಕೆ ನಿಷೇಧಿಸಿದ ಕೇಂದ್ರ

ನವ ದೆಹಲಿ; ಕೊರತೆಯ ಮಧ್ಯೆ, ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ  ಪೂರೈಸುವುದನ್ನು ಕೇಂದ್ರ ಸರ್ಕಾರ ಭಾನುವಾರ ನಿಷೇಧಿಸಿದೆ. ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ವಿನಾಯಿತಿ ಪಡೆದವರನ್ನು ಹೊರತುಪಡಿಸಿ, ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಸುವುದನ್ನು ನಿಷೇಧಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಕೋವಿಡ್‌-19 ಪ್ರಕರಣಗಳ ತ್ವರಿತ ಏರಿಕೆ ಮತ್ತು ವೈದ್ಯಕೀಯ … Continued