ಅರಾವಳಿ ಪರ್ವತ ಶ್ರೇಣಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗೆ ಕೇಂದ್ರದ ಬ್ರೇಕ್ : ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ
ನವದೆಹಲಿ: ದೇಶದ ಅತ್ಯಂತ ಹಳೆಯ ಪರ್ವತ ಶ್ರೇಣಿಗಳಲ್ಲಿ ಒಂದಾದ ‘ಅರಾವಳಿ’ ಪರ್ವತ ಶ್ರೇಣಿಯನ್ನು ಪರಿಸರ ಹಾನಿಯಿಂದ ರಕ್ಷಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅರಾವಳಿ ಪ್ರದೇಶದಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಹೊಸ ನಿರ್ದೇಶನಗಳನ್ನು ನೀಡಿದೆ. ತೀವ್ರ ಪರಿಸರ ಒತ್ತಡವನ್ನು ಎದುರಿಸುತ್ತಿರುವ ಈ ಪರ್ವತ ವ್ಯವಸ್ಥೆಯನ್ನು … Continued