ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ದೆಹಲಿಯಲ್ಲಿ ಫೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲಿನ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ನಡೆಯುವ ಧರಣಿಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ. ಅಲ್ಲದೆ, ರಾಜ್ಯದ 138 … Continued

ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ. ಈ ವಿಷಯವನ್ನು ಇಂದು, ಶುಕ್ರವಾರ ಸಿಜೆಐ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರಸ್ತಾಪಿಸಿದ್ದಾರೆ. ಬಂಧನ, ರಿಮಾಂಡ್ ಮತ್ತು ಜಾಮೀನಿನ ಕುರಿತು ಕಾನೂನು ಜಾರಿ … Continued