ಸರಕು-ಸೇವಾ ತೆರಿಗೆ ಪರಿಹಾರ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಭಾರೀ ಅನ್ಯಾಯ: ಲದವಾ

ಹುಬ್ಬಳ್ಳಿ: ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆಗಬಹುದಾದ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ಜಿಎಸ್ಟಿ (ರಾಜ್ಯಗಳ ಪರಿಹಾರ ಸೆಸ್) ಕಾಯ್ದೆ ೨೦೧೭ ಜಾರಿಗೆ ತಂದಿತು. ಹಣಕಾಸು ಆಯೋಗದ ವರದಿ ಆಧಾರ ಪ್ರಕಾರ ರಾಜ್ಯಕ್ಕೆ ಆಗಬಹುದಾದ ೧೪% ಶೇಕಡಾ ಆದಾಯ ನಷ್ಟ ಸರಿದೂಗಿಸಲು ಕೇಂದ್ರ ಸರಕಾರ ವಿಶೇಷ ಕಾನೂನು ರಚಿಸಿ ಕೆಲ ವಿಶೇಷ ವಸ್ತುಗಳ ಮೇಲೆ ಸೆಸ್ … Continued

ಕೇಂದ್ರೀಯ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ: ಕೇಂದ್ರದ ಮೇಲೆ ಸುಪ್ರೀಂಕೋರ್ಟ್‌ ಅತೃಪ್ತಿ

ನವ ದೆಹಲಿ: ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಸಮಯಾವಕಾಶ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಈ ವಿಷಯವು ನಾಗರಿಕರ ಹಕ್ಕುಗಳಿಗೆ ಸಂಬಂಧಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ … Continued