ಅಗ್ನಿಪಥ ನೇಮಕಾತಿ ಯೋಜನೆ ವಿರೋಧಿ ಪ್ರತಿಭಟನೆ ಶಮನಕ್ಕೆ ಹಲವಾರು ರಿಯಾಯ್ತಿ- ಪ್ರೋತ್ಸಾಹಕ ಕ್ರಮ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶಾದ್ಯಂತ ಭಾರೀ ಹಿಂಸಾಚಾರಕ್ಕೆ ಕಾರಣವಾಗಿರುವ ನೂತನ ಅಗ್ನಿವೀರ ಸೇನಾ ನೇಮಕಾತಿ ಯೋಜನೆಯಿಂದ ಅಸಮಾಧಾನಗೊಂಡ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಕೇಂದ್ರ ಸರ್ಕಾರ ಹಲವಾರು ಹೊಸ ರಿಯಾಯಿತಿಗಳನ್ನು ಪ್ರಕಟಿಸಿದೆ. ಅಗ್ನಿಪಥ ಯೋಜನೆಯಡಿ ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ ನಂತರ ‘ಅಗ್ನಿವೀರ’ರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಘೋಷಿಸಿದೆ. ಅಗ್ನಿಪಥ ನೇಮಕಾತಿಗಾಗಿ ಘೋಷಿಸಲಾದ ಕೆಲವು ಕ್ರಮಗಳು … Continued