ಅಗ್ನಿಪಥ ಯೋಜನೆ ಬಗ್ಗೆ ಸುಳ್ಳು ಸುದ್ದಿ ಹರಡಿದ 35 ವಾಟ್ಸಾಪ್ ಗುಂಪುಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ-ಅಗ್ನಿಪಥ್ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವ ಆರೋಪದ ಮೇರೆಗೆ ಕೇಂದ್ರ ಸರ್ಕಾರವು ಭಾನುವಾರ 35 ವಾಟ್ಸಾಪ್ ಗುಂಪುಗಳನ್ನು ನಿಷೇಧಿಸಿದೆ. ತಪ್ಪು ಮಾಹಿತಿ ಹರಡುವ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುವಲ್ಲಿ ತೊಡಗಿರುವ ಜನರನ್ನು ಸರ್ಕಾರ ಪತ್ತೆಹಚ್ಚುತ್ತಿದೆ ಎಂದು ಅದು ಹೇಳಿದೆ. ಅಗ್ನಿಪಥ ನೇಮಕಾತಿ ಯೋಜನೆ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಿ ಯುವಕರನ್ನು … Continued