ಪ್ರಧಾನಿ ಮೋದಿ ಭದ್ರತಾ ಲೋಪ: ಪಂಜಾಬ್ ಸರ್ಕಾರದಿಂದ ಕ್ರಮ ಕೈಗೊಂಡ ವರದಿ ಕೇಳಿದ ಕೇಂದ್ರ

ನವದೆಹಲಿ: 2022ರ ಜನವರಿ 5ರಂದು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಉಲ್ಲಂಘನೆಯಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಕುರಿತು ಕೇಂದ್ರವು ಪಂಜಾಬ್ ಸರ್ಕಾರದಿಂದ ಕೇಂದ್ರವು ವರದಿಯನ್ನು ಕೇಳಿದೆ. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯು ಪಂಜಾಬ್‌ನಲ್ಲಿ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳ ಲೋಪವನ್ನು ಕಂಡುಹಿಡಿದಿದೆ. ಈ ವರದಿಯ ಆಧಾರದ … Continued