ಚುನಾವಣೆ ಘೋಷಣೆಗೆ ಮುನ್ನವೇ ಪಶ್ಚಿಮ ಬಂಗಾಳಕ್ಕೆ ೧೨೫ ಕೇಂದ್ರ ಭದ್ರತಾ ಪಡೆ ತುಕಡಿ: ದೀದಿ ಸರ್ಕಾರಕ್ಕೆ ಅಚ್ಚರಿ

ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಭದ್ರತಾ ಪಡೆಗಳ ೧೨೫ ತುಕಡಿಗಳು ಪಶ್ಚಿಮ ಬಂಗಾಳಕ್ಕೆ ಆಗಮಿಸುತ್ತಿರುವುದು ರಾಜ್ಯ ಸರಕಾರಕ್ಕೆ ಅಚ್ಚರಿ ಮೂಡಿಸಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 60 ಕಂಪನಿಗಳು, ಸಶಸ್ತ್ರ ಸೀಮಾ ಬಲದ 30 ಕಂಪನಿಗಳು, ಗಡಿ ಭದ್ರತಾ ಪಡೆಯ 25 … Continued

ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರ ಸಂಚು: ಕಾಂಗ್ರೆಸ್‌ ಆರೋಪ

ಕೇಂದ್ರ ಸರಕಾರ ವೈಫಲ್ಯಗಳು ಹಾಗೂ ದುಷ್ಕೃತ್ಯಗಳಿಂದ ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಭಾವನಾತ್ಮಕ ಹಾಗೂ ಅಪ್ರಸ್ತುತ ವಿಷಯಗಳಲ್ಲಿ ನಿರತರಾಗಿರುವಂತೆ ಮೋದಿ ಸರಕಾರ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಪಕ್ಷದ ವಕ್ತಾರ ಪವನ್ ಖೇರಾ ಮಾತನಾಡಿ, ಸರ್ಕಾರವು ಯಾವಾಗಲೂ ವಿವಾದಗಳನ್ನು ಸೃಷ್ಟಿಸುತ್ತದೆ, ಜನರನ್ನು ಕಾರ್ಯನಿರತವಾಗಿಸಲು ಕೋಪ, ದ್ವೇಷ ಹಾಗೂ ಭಯದಂಥ ಭಾವನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಜನರು … Continued

ಹೊಸ ಕೃಷಿ ಕಾನುನು ಅಸ್ತವ್ಯಸ್ತತೆಗೆ ಕೇಂದ್ರದ ಮೊಂಡುತನದ ಧೋರಣೆ ಕಾರಣ

ಹೊಸ ಕೃಷಿ ಕಾನೂನುಗಳ ಅಸ್ತವ್ಯಸ್ತತೆಗೆ ಕೇಂದ್ರದ “ಮೊಂಡುತನದ ಮನೋಭಾವ” ಕಾರಣ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಮನ್ವಯ ಸಮಿತಿ ಸದಸ್ಯ ಶಿವ ಕುಮಾರ್ ಶರ್ಮಾ ಹೇಳಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಭರವಸೆ ನೀಡಿದ್ದರೂ, ಮುಂದಿನ ಸುತ್ತಿನ ಮಾತುಕತೆಗಾಗಿ ಯಾವುದೇ ದಿನಾಂಕವನ್ನು ಸರ್ಕಾರ ತಿಳಿಸಿಲ್ಲ. 40 ರೈತ ಸಂಘಟನೆಗಳ ಮೈತ್ರಿ … Continued