ಸಿಇಒನಿಂದ ಮಗನ ಕೊಲೆ ಪ್ರಕರಣ : ಐದು ವಾರಗಳಿಂದ ಮಗನ ಭೇಟಿಗೆ ಸುಚನಾ ಸೇಠ್‌ ಅವಕಾಶ ನೀಡಿರಲಿಲ್ಲ ; ಪತಿ ಹೇಳಿಕೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರಿಂದ ಬೇರ್ಪಟ್ಟ ಪತಿ ಕಳೆದ ಐದು ಭಾನುವಾರಗಳಿಂದ ತಮ್ಮ ಮಗುವನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ ಎಂದು ಶನಿವಾರ ಗೋವಾ ಪೊಲೀಸರಿಗೆ ಹೇಳಿದ್ದಾರೆ. ವೆಂಕಟ ರಾಮನ್ ಅವರು ವಿಚಾರಣೆಯ ಭಾಗವಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಬೆಂಗಳೂರಿನಿಂದ ಮಧ್ಯಾಹ್ನ ಗೋವಾದ … Continued