ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ
ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು … Continued