ಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆ

ವಿಜಯಪುರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಘಟನೆ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದೆ. ಎರಡು ಕುಟುಂಬಗಳ … Continued

ವಿಜಯಪುರ | ಎಸ್‌ಬಿಐ ಚಡಚಣ ಬ್ಯಾಂಕ್‌ ದರೋಡೆ ಪ್ರಕರಣ : ಪಾಳುಬಿದ್ದ ಮನೆ ಮೇಲ್ಛಾವಣಿಯಲ್ಲಿ 41 ಲಕ್ಷ ರೂ, 6 ಕೆಜಿ ಚಿನ್ನ ಪತ್ತೆ..!

ವಿಜಯಪುರ: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ (SBI Robbery) ಪ್ರಕರಣದಲ್ಲಿ ದೋಚಿದ್ದ ಚಿನ್ನಾಭರಣ ಪತ್ತೆ ಹಚ್ಚುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ, ದರೋಡೆಗೆ ಬಳಿಸಿದ ವಾಹನದಲ್ಲೂ ಸ್ವಲ್ಪ ಹಣ, ಚಿನ್ನಾಭರಣ ಪತ್ತೆಯಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಇದು ಸಾಧ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. … Continued

ವಿಜಯಪುರ | ಚಡಚಣದಲ್ಲಿ ಸಿಬ್ಬಂದಿ ಕೈಕಾಲು ಕಟ್ಟಿಹಾಕಿ ಬ್ಯಾಂಕ್‌ ದರೋಡೆ…!

ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್‌ ದರೋಡೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ (SBI Bank) ದರೋಡೆ (Robbery) ನಡೆದಿದೆ ಎಂದು ವರದಿಯಾಗಿದೆ. ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ, ನಂತರ ಅವರನ್ನು … Continued

ಭೀಮಾ ತೀರದಲ್ಲಿ ಮತ್ತೆ ಬಂದೂಕಿನ ಸದ್ದು ; ಕಟಿಂಗ್​ ಶಾಪಿನಲ್ಲಿ ಗ್ರಾಪಂ ಅಧ್ಯಕ್ಷನ ಗುಂಡಿಟ್ಟು ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಿಗೆ ಗ್ರಾಮ ಪಂಚಾಯತ ಅಧ್ಯಕ್ಷ ಭೀಮನಗೌಡ ಬಿರಾದರ (45) ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಸಾವಿಗೀಡಾಗಿದ್ದಾರೆ. ಅವರನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು … Continued

ಗುಡಿಸಲಿಗೆ ಆಕಸ್ಮಿಕ ಬೆಂಕಿ: ವೃದ್ಧ ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನೀವರಗಿ ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ … Continued