ಪೊಲೀಸರು ಬಂದಿದ್ದು ನೋಡಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಸರಗಳ್ಳ !

ಬೆಂಗಳೂರು: ಪೊಲೀಸರು ಬೆನ್ನಟ್ಟಿ ಬಂದಿದ್ದನ್ನು ನೋಡಿ ಶಂಕಿತ ಸರಗಳ್ಳ ಸೈನೈಡ್ ಸೇವಿಸಿ ಸಾವಿಗೀಡಾದ್ದಾನೆ. ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಇದೀಗ ಸೈನೈಡ್ ಕಂಟಕ ಎದುರಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಸಮೀಪ ಪಿಳ್ಳಂಗುಪ್ಪೆ ಕೈಗಾರಿಕ ಪ್ರದೇಶದಲ್ಲಿ ಸರಗಳ್ಳತನ ಪ್ರಕರಣದ ಶಂಕಿತ ಅರೋಪಿ ಶಂಕರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೆ.ಆರ್. ಪುರ ಪೊಲೀಸರು ಮುಂದಾಗಿದ್ದರು. ಈ … Continued