ಕ್ಷಮೆಯಾಚಿಸುವೆ ಎಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ; ಪ್ರಕರಣವನ್ನು ಸಹಾನುಭೂತಿಯಿಂದ ಪರಿಗಣಿಸಿ ಎಂದು ರಾಜ್ಯಸಭಾ ಚೇರ್ಮನ್‌ ಗೆ ಸುಪ್ರೀಂ ಕೋರ್ಟ್‌ ಸಲಹೆ

ನವದೆಹಲಿ: ನಕಲಿ ಸಹಿ ಆರೋಪದ ಪ್ರಕರಣದಲ್ಲಿ ರಾಜ್ಯಸಭಾ ಚೇರ್ಮನ್‌ ಜಗದೀಪ ಧನಕರ ಅವರನ್ನು ಬೇಷರತ್ ಕ್ಷಮೆಯಾಚಿಸುವುದಾಗಿ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಸದಸ್ಯ ರಾಜೀವ ಚಡ್ಡಾ ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ತಿಳಿಸಿದ್ದಾರೆ. ದೆಹಲಿ ಸೇವೆಗಳ ಮಸೂದೆಯ ಕುರಿತಾಗಿ ಅಧ್ಯಯನ ನಡೆಸಲು ಸ್ಥಾಯಿ ಸಮಿತಿಯೊಂದನ್ನು ರಚಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಮಂಡಿಸಲು ರಾಘವ ಚಡ್ಡಾ ಅವರು ಐವರು ರಾಜ್ಯಸಭಾ ಸದಸ್ಯರ … Continued