ಸಮಂತಾ-ನಾಗ ಚೈತನ್ಯ ವಿಚ್ಛೇದನದ ಕುರಿತು ಕೀಳುಮಟ್ಟದ ಹೇಳಿಕೆ : ಸಚಿವೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ

ಹೈದರಾಬಾದ್‌ : ನಟರಾದ ನಾಗ ಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಕುರಿತು ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರ ಮಾನಹಾನಿಕರ ಹೇಳಿಕೆ ವಿರುದ್ಧ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾಗ ಚೈತನ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದೂರಿನಲ್ಲಿ ನಾಗಾರ್ಜುನ ಅವರು ಕೊಂಡ ಸುರೇಖಾ ಅವರು ಅಕ್ಕಿನೇನಿ ಕುಟುಂಬದ ಸಾರ್ವಜನಿಕ … Continued