ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ
ಬೆಂಗಳೂರು: ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಹಿಂದು ಕಾರ್ಯಕರ್ತೆ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ಅ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. … Continued