ಸಾಬರಮತಿ ಪುನರಾಭಿವೃದ್ಧಿ ಪ್ರಶ್ನಿಸಿ ಅರ್ಜಿ ವಿಚಾರಣೆ: ಹೊಸದಾಗಿ ಪ್ರಕರಣ ಆಲಿಸಲು ಗುಜರಾತ್‌ ಹೈಕೋರ್ಟ್‌ಗೆ ಸೂಚಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಪ್ರಸ್ತಾವಿತ ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ತವಾರ ಬದಿಗೆ ಸರಿಸಿದ್ದು , ಹೊಸದಾಗಿ ಪ್ರಕರಣವನ್ನು ಆಲಿಸುವಂತೆ ಸೂಚಿಸಿ ಪ್ರಕರಣವನ್ನು ಗುಜರಾತ್‌ ಹೈಕೋರ್ಟ್‌ಗೆ ಮರಳಿಸಿದೆ. ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಹಾತ್ಮ ಗಾಂಧೀಜಿ ಮರಿ ಮೊಮ್ಮಗ ತುಷಾರ್‌ … Continued