ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued

ʼನಾನು ಅಕ್ರಮ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಬಿಡುಗಡೆ ಮಾಡಿ’: ಸಚಿವ ಬೈರತಿಗೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ : ನಾನು ಮಾಡಿರುವ ಅಕ್ರಮದ ಬಗ್ಗೆ ಇದ್ದರೆ ದಾಖಲೆ ಸಮೇತ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಬೈರತಿ ಸುರೇಶ ಅವರು ಮುಡಾ ಹಗರಣ ಸಂಬಂಧ ಸಾವಿರಾರು ಕಡತ ತಂದು ಸುಟ್ಟು ಹಾಕಿದ್ದಾರೆ. ಆ ಬಗ್ಗೆ … Continued

ವಯನಾಡಿನಿಂದಲ್ಲ, ನನ್ನ ವಿರುದ್ಧ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಿ: ರಾಹುಲ್ ಗಾಂಧಿಗೆ ಸವಾಲು ಹಾಕಿದ ಓವೈಸಿ

ಹೈದರಾಬಾದ್‌ : ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಹುಲ್ ಗಾಂಧಿಗೆ ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ. ಭಾನುವಾರ (ಸೆಪ್ಟೆಂಬರ್ 24) ಹೈದರಾಬಾದಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಹೈದರಾಬಾದ್‌ನಿಂದ ಸ್ಪರ್ಧಿಸಿ ವಯನಾಡಿನಿಂದ ಅಲ್ಲ ಎಂದು ಅವರು ರಾಹುಲ್ ಗಾಂಧಿಯವರ ಕೇರಳದ ಲೋಕಸಭಾ ಕ್ಷೇತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ. ರಾಹುಲ್‌ ಗಾಂಧಿಗೆ ಬಹಿರಂಗ ಸವಾಲು … Continued