ಮೂಢನಂಬಿಕೆಗೆ ಸಡ್ಡು ಹೊಡೆದು ಚಾಮರಾಜನಗರಕ್ಕೆ ಬಂದ ಸಿಎಂ
ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡಿ ಮೂಢನಂಬಿಕೆಯನ್ನು ಮೆಟ್ಟಿನಿಂತಿದ್ದಾರೆ. ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ರಸ್ತೆ ಮೂಲಕ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ನಗರದ ಬೈಪಾಸ್ ರಸ್ತೆಯ ಬಳಿ ಬಿಜೆಪಿ ಮುಖಂಡರು ಶಾಲು, ಹಾರ ಹಾಕಿ ಸ್ವಾಗತಿಸಿದರು. ಬಳಿಕ ಬೊಮ್ಮಾಯಿ … Continued