ರಥೋತ್ಸವದ ವೇಳೆ ಮಗುಚಿ ಬಿದ್ದ ವೀರಭದ್ರ ಸ್ವಾಮಿ ರಥ

ಕೊಳ್ಳೇಗಾಲ : ಚಾಮರಾಜನಗರ ತಾಲೂಕಿನ ಅಮಚವಾಡಿ ಸಮೀಪದ ಚನ್ನಪ್ಪನಪುರದ ವೀರಭದ್ರ ಸ್ವಾಮಿ ರಥೋತ್ಸವದ ವೇಳೆ ರಥ ಮಗುಚಿ ಘಟನೆ ನಡೆದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಚೆನ್ನಪ್ಪನ ಪುರದ ಬೆಟ್ಟದ ಮೇಲಿರುವ ವೀರಭದ್ರ ಸ್ವಾಮಿ ರಥೋತ್ಸವ ಇಂದು, ಮಂಗಳವಾರ ಹರ್ಷೋದ್ಗಾರದ ನಡುವೆ ನಡೆಯುತ್ತಿತ್ತು. ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಗಳ ಜನ ಸೇರಿದ್ದರು. ಈ ವೇಳೆ ಭಕ್ತರು ರಥವನ್ನು ಎಳೆಯುತ್ತದ್ದ … Continued