ಮೈ ಜುಂ ಎನ್ನುವ ವೀಡಿಯೊ…| ಕಾಡಿನ ರಸ್ತೆಯಲ್ಲಿ ಫೋಟೋ ಕ್ಲಿಕ್ಕಿಸಲು ಕಾರಿಂದ ಇಳಿದ ಪ್ರಯಾಣಿಕರ ಮೇಲೆ ಕಾಡಾನೆ ದಾಳಿ : ಕೂದಲೆಳೆ ಅಂತರದಲ್ಲಿ ಸಾವಿನದವಡೆಯಿಂದ ಪಾರು..

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಪ್ರಯಾಣಿಕರು ತಮ್ಮ ಹುಚ್ಚಾಟಕ್ಕೆ ಸಾವಿನ ಸಮೀಪ ಹೋಗಿಬಂದಿದ್ದಾರೆ. ಕಾಡಾನೆ (Wild Elephant) ಫೋಟೋ ಕ್ಲಿಕ್ಕಿಸಲು ಕಾರಿನಿಂದ ಕೆಳಗಿಳಿದ ಇಬ್ಬರು ಪ್ರಯಾಣಿಕರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದೆ. ಅವರು ಅಕ್ಷರಶಃ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಇದು ಅವರಿಗೆ ಮರುಜನ್ಮ ಎಂಬ ರೀತಿಯಲ್ಲಿ ಅವರು ಆನೆ ದಾಳಿಯಿಂದ ಪಾರಾಗಿದ್ದಾರೆ. ಚಾಮರಾಜನಗರ (Chamarajanagara) ಜಿಲ್ಲೆ ಗಡಿ … Continued

ಗಣಿಗಾರಿಕೆಯಲ್ಲಿ ಬಿಳಿಕಲ್ಲು ಗುಡ್ಡ ಕುಸಿತ: 7 ಜನರ ರಕ್ಷಣೆ, ಇಬ್ಬರು ನಾಪತ್ತೆ ಶಂಕೆ

ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಹತ್ತಿರವಿರುವ ಬಿಳಿಕಲ್ಲು ಗಣಿಗಾರಿಕೆಯಿಂದ ಗುಡ್ಡವೊಂದು ಕುಸಿದಿರುವ ಘಟನೆ ಶುಕ್ರವಾರ ಬೆಳಿಗ್ಗೆ 11:30ರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಮಾರು 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಇದರಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ 6 ಟಿಪ್ಪರುಗಳು, 5 ಜೆಸಿಬಿಗಳು, 4 ಟ್ರ್ಯಾಕ್ಟರ್‌ಗಳು ಮಣ್ಣಿನಡಿ ಸಿಲುಕಿವೆ. ಈ ಇಬ್ಬರು … Continued