ಚಾಮರಾಜನಗರ ಆಮ್ಲಜನಕ ದುರಂತ: ಮೃತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಹೈ ಕೋರ್ಟ್​ ಸೂಚನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ನಡೆದಿದ್ದ ಆಮ್ಲಜನಕ ದುರಂತ ಪ್ರಕರಣದಲ್ಲಿ ಮೃತಪಟ್ಟ 13 ಮೃತರಿಗೆ 5 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಆಮ್ಲಜನಕ ದುರಂತದಿಂದ 24 ಮಂದಿ ಮೃತಪಟ್ಟಿದ್ದರು. ಆಮ್ಲಜನಕ ಕೊರತೆಯಿಂದ ಬೆಳಗ್ಗೆ ರಾತ್ರಿ 13 ಜನರು ಮೃತಪಟ್ಟಿದ್ದು. ಇವರ 13 ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ನಂತರ … Continued