ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಮಗಳು ಸಾವು

ಚಾಮರಾಜನಗರ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷಕುಡಿಸಿದ ತಾಯಿ ತಾನೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವಿಗೀಡಾಗಿದೆ. ತಾಯಿ ಹಾಗೂ ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇವರಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಒಯ್ಯಲಾಗಿದೆ. ಮಧುವನಹಳ್ಳಿ ಗ್ರಾಮದ … Continued

ಚಾಮರಾಜನಗರ: ಲಘು ವಿಮಾನ ಪತನ; ಪೈಲಟ್‌ಗಳು ಪಾರು

ಚಾಮರಾಜನಗರ: ತಾಲೂಕಿನ ಭೋಗಾಪುರ ಸಮೀಪದ ಕೆ.ಮೂಕಹಳ್ಳಿಯಲ್ಲಿ ಬಳಿ ಕಿರಣ ಹೆಸರಿನ ಲಘು ವಿಮಾನ ಪತನವಾಗಿದ್ದು, ಪೈಲಟ್‌ಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇಂದು, ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ವಿಮಾನ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಟುಗಳು ಪ್ಯಾರಾಚೂಟ್‌ ಮೂಲಕ ಹಾರಿ ಪಾರಾಗಿದ್ದಾರೆ. ಒಬ್ಬರು ಮಹಿಳಾ ಪೈಲಟ್‌ ಕೂಡ ಇದ್ದರು … Continued

ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಮತದಿಂದ ಗೆದ್ದ ಭಾರತದ ದಾಖಲೆ ನಿರ್ಮಿಸಿದ್ದ ಧ್ರುವನಾರಾಯಣ

ಬೆಂಗಳೂರು: ಹೃದಯಾಘಾತದಿಂದ ಇಂದು ಶನಿವಾರ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು 2004ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಮತದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದರು. ಭಾರತದ ಇತಿಹಾಸದಲ್ಲೇವಿಧಾನಸಭೆ ಹಾಗೂ ಲೋಕಸಭೆ ಚುನಾವಣೆವರೆಗೂ ಒಂದೇ ಮತದಿಂದ ಗೆದ್ದು ಇತಿಹಾಸ ಬರೆದಿರುವ ದಾಖಲೆ ಅವರ ಹೆಸರಿನಲ್ಲೇ ಇದೆ. ಚಾಮರಾಜನಗರ ಜಿಲ್ಲೆ ಸಂತೆಮಾರನಹಳ್ಳಿ ಮೀಸಲು … Continued

ಅಂತರ್ಜಾತಿ ವಿವಾಹವಾದ ದಂಪತಿಗೆ ಸಾಮಾಜಿಕ ಬಹಿಷ್ಕಾರ: 12 ಮಂದಿ ಬಂಧನ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ದಂಪತಿಗೆ ಬಹಿಷ್ಕಾರ ಹಾಕಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 12 ಜನರನ್ನು ಬಂಧಿಸಿದ್ದಾರೆ. ಅಂತರ್ಜಾತಿ ದಂಪತಿಯನ್ನು ಗೋವಿಂದರಾಜು (ಉಪ್ಪಾರ ಸೆಟ್ಟಿ ಸಮುದಾಯ) ಮತ್ತು ಶ್ವೇತಾ (ದಲಿತ) ಎಂದು ಗುರುತಿಸಲಾಗಿದೆ. ಆರೋಪಿಗಳ ಮೇಲೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. … Continued

ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆಯವರು ತಾಳಿ ಕಟ್ಟಬಾರದು : ದೇವರ ಹುಂಡಿಯಲ್ಲಿ ಸಿಕ್ಕಿತು ಈ ಪತ್ರ

ಚಾಮರಾಜನಗರ: ತನ್ನ ಪ್ರೀತಿಯ ಬಗ್ಗೆ ದೇವರಲ್ಲಿ ನಿವೇದನೆ ಮಾಡಿಕೊಂಡು ಪ್ರೀತಿಸಿದವನನ್ನೇ ತಾನು ಮದುವೆ ಆಗಬೇಕು ಎಂದು ಬಯಸಿದ ಪ್ರೇಯಸಿಯೊಬ್ಬಳು ತಾನು ಪ್ರೀತಿಸಿದವನೇ ತನಗೆ ತಾಳಿ ಕಟ್ಟಬೇಕು ಎಂದು ಪತ್ರ ಬರೆದು ದೇವಿ ದೇಗುಲದ ಹುಂಡಿಗೆ ಹಾಕಿದ್ದಾಳೆ. ದೇವರೇ ನನ್ನ ಮೂರ್ತಿ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರಾದು ಎಂದು ಪ್ರೇಮಿ ದೇವರಿಕೆ ಹರಕೆ … Continued

ಸಮಸ್ಯೆ ಹೇಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸೋಮಣ್ಣ…!

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಗ್ರಾಮದ ಗ್ರಾಮ ಪಂಚಾಯತದ ವತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6:30 ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಜನರು … Continued

ಚಾಮರಾಜನಗರ : 14 ಅಡಿ ಉದ್ದದ ದೈತ್ಯ ಹೆಬ್ಬಾವು ಸೆರೆ | ವೀಕ್ಷಿಸಿ

ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಬೆಲವತ್ತ ಜಮೀನಿನಲ್ಲಿ 14 ಅಡಿ ಉದ್ದದ ಸುಮಾರು ಒಂದು ಕ್ವಿಂಟಲ್​ ತೂಕದ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ಡಾ.ರಾಜೇಂದ್ರ ಎಂಬುವವರ ಜಮೀನಿನಲ್ಲಿ ಕೆಲಸಗಾರರಿಗೆ ಈ ಹೆಬ್ಬಾವು ಕಂಡಿದೆ. ಈ ದೈತ್ಯ ಗಾತ್ರದ ಹೆಬ್ಬಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅವರು ತಕ್ಷಣವೇ ಜಮೀನಿನ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಅವರು ಸ್ನೇಕ್ ಚಾಂಪ್ ಅವರಿಗೆ ಈ … Continued