ಚಾಮರಾಜನಗರ : ಎರಡು ಹುಲಿ ಮರಿಗಳ ಮೃತದೇಹ ಪತ್ತೆ
ಚಾಮರಾಜನಗರ : ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಎರಡು ಹುಲಿಮರಿಗಳು ಮೃತಪಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿವೆ. ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಮೃತಪಟ್ಟಿರುವುದು ಕಂಡುಬಂದಿದೆ. … Continued