ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು

ಚಾಮರಾಜನಗರ : ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ ಎಂಬವರು ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ … Continued